ಹರಪ್ಪನಹಳ್ಳಿ: ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಶಾಸಕ ಆನಂದ್
ಹರಪ್ಪನಹಳ್ಳಿ 26: ಹೊಸಪೇಟೆ ಕ್ಷೇತ್ರದ ಅಭಿವೃದ್ಧಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವ ಉದ್ದೇಶದಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದನೆ ಎಂದು ಶಾಸಕ ಆನಂದ್ ಸಿಂಗ್ ಹೇಳಿಕೆ ನೀಡಿದ್ದಾರೆ
ಟಿ.ಎಂ.ಎ.ಇ.ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ತೆಗ್ಗಿನಮಠದ ಲಿಂ.ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮಿಯ ಐದನೇ ವಾಷರ್ಿಕ ಪುಣ್ಯಾರಾಧನೆ ಹಾಗೂ ಪಟ್ಟಾಧಿಕಾರ ಚತುರ್ಥ ವಾಷರ್ಿಕೋತ್ಸವ ಸಮಾರಂಭ ಮುನ್ನ ಮಾತನಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದ ಕೆಲಸಗಳಿಗೆ ಆದ್ಯತೆ ನೀಡುತ್ತಿರಲಿಲ್ಲ ಆದ್ದರಿಂದ ಬಜೆಪಿ ಪಕ್ಷಕ್ಕೆ ಸೇರ್ಪಡೆಯಾದ ನನಗೆ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಕ್ಷೇತ್ರದ ಅಭಿವೃದ್ಧಿಯ ಮುಖ್ಯ ಕೆಲಸಗಳಿಗೆ ಮತ್ತು ಬೇಡಿಕೆಗಳಿಗೆ ಈಡೇರಿಸುವುದಾಗಿ ಬಿಜೆಪಿ ಪಕ್ಷ ಭರವಸೆ ನೀಡಿದೆ. ಹರಪನಹಳ್ಳಿ ಪ್ರತ್ಯೇಕ ಜಿಲ್ಲೆ ಹೋರಾಟದ ವಿಚಾರವಾಗಿ ಮಾತನಾಡಿ ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಹೋರಾಟ ಪ್ರತಿಭಟನೆ ಮಾಡಲು ಸ್ವತಂತ್ರವಿದೆ ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು ತಮ್ಮ ಬೇಡಿಕೆಗಳನ್ನು ಮುಂದಿಡಬಹುದು ಎಂದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 