ಪ್ರಧಾನ ಕಾರ್ಯದರ್ಶಿಯಾಗಿ ಹಾರೂನ ಬೇವೂರ ನೇಮಕ
Haroon Bevoor appointed as General Secretary
ರಬಕವಿ-ಬನಹಟ್ಟಿ 08: ಪಕ್ಷ ನೀಡಿರುವ ಗುರುತರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿ, ಪಕ್ಷವನ್ನು ಉನ್ನತ ಮಟ್ಟಕ್ಕೆ ತರಬೇಕೆಂದು ತೇರದಾಳ ಕ್ಷೇತ್ರದ ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ ಹೇಳಿದರು.
ಅವರು ಬನಹಟ್ಟಿಯ ಹಾರೂನ ಬೇವೂರ ಇವರನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ನೇಮಕ ಮಾಡಿದ ಆದೇಶ ಪ್ರತಿ ನೀಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಬನಹಟ್ಟಿ ಅಲ್ಪಸಂಖ್ಯಾತರ ಬ್ಯಾಂಕಿನ ಅಧ್ಯಕ್ಷ ಇರ್ಷಾದ ಮೋಮಿನ, ಬೂಡಾನ ಜಮಾದಾರ, ಅಯೂಬಖಾನ ಹೊರಟ್ಟಿ, ಹಾರೂನ ಸಾಂಗಲಿಕರ, ಮೌಲಾ ಸಂತಿ, ಅಜೀಜ ಶೇಖ, ಯಾಸೀನ ಡಲಾಯತ, ದಾವೂದ ಗದ್ಯಾಳ, ಆಯೀಷಾ ಫಣಿಬಂದ, ರಿಯಾಜ ಪೆಂಡಾರಿ, ರಾಹುಲ್ ವಡೊಡಗಿ, ನದೀಮ ತಾಂಬೋಳಿ, ಪ್ರರ್ವೀಜ್ ಬೇವೂರ ಸೇರಿದಂತೆ ಅನೇಕರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 