ಸಮಾಜ ಸುಧಾರಣೆಗಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದರು: ಯದುವೀರ್
ಮೈಸೂರು, ಡಿ 29 ಪೇಜಾವರ ಶ್ರೀಗಳು ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಟದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪೇಜಾವರ ಶ್ರೀ ಸ್ವಾಮೀಜಿ ನಿಧನದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೇಜಾವರ ಸ್ವಾಮೀಜಿ ಮತ್ತು ಜಯಚಾಮರಾಜ ಒಡೆಯರ್ ಅವರ ಹಳೆಯ ಭಾವಚಿತ್ರವೊಂದು ಶೇರ್ ಮಾಡಿ ಮೂಲಕ ಸಂತಾಪ ಸೂಚಿಸಿದ ಅವರು, ಶ್ರೀಗಳು ದೈವಾದೀನರಾಗಿರುವುದು ಬಹಳ ದುಃಖವಾಗಿದೆ. ಬಾಲ್ಯದಲ್ಲೇ ತಮ್ಮ ವೈಯಕ್ತಿಕ ಜೀವನವನ್ನು ಅವರು ತ್ಯಜಿಸಿದರು ಎಂದರು. ಶ್ರೀಗಳು 80 ವರ್ಷಗಳ ಕಾಲ ಕೃಷ್ಣನ ಸೇವೆ ಮಾಡಿದ್ದಾರೆ.ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಚಾಮುಂಡೇಶ್ವರಿ ತಾಯಿ ಭಕ್ತರಿಗೆ ನೀಡಲಿ ಎಂದು ಪ್ರಾರ್ಥಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 