ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಾಯರ್ಾಗಾರ
ಹಾವೇರಿ20: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಹಾಗೂ ಕೋಟ್ಪಾ ಕಾಯ್ದೆ 2003ರ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಯವರಿಗೆ ಒಂದು ದಿನದ ಕಾಯರ್ಾಗಾರ ಜಿಲ್ಲಾ ಆರೋಗ್ಯ ಭವನದಲ್ಲಿ ಇಂದು ಜರುಗಿತು.
ಆರ್.ಸಿ.ಹೆಚ್. ಅಧಿಕಾರಿ ಡಾ.ಎಮ್.ಜಯಾನಂದ ಅವರು ತರಬೇತಿಗೆ ಚಾಲನೆ ನೀಡಿದರು. ಸಹಾಯಕ ಉಪನ್ಯಾಸಕರಾದ ಡಾ. ಜಗನ್ನಾಥ. ಪಿ. ಅವರು ತಂಬಾಕು ದುಷ್ಪರಿಣಾಮಗಳ ಮತ್ತು ಕೋಟ್ಪಾ ಕಾಯ್ದೆ ಕುರಿತು, ಜಿಲ್ಲಾ ಆಸ್ಪತ್ರೆ ಹಿರಿಯ ದಂತ ವೈದ್ಯ ಡಾ.ಎಮ್. ಎಸ್. ಕಲ್ಪನಾ ಅವರು ತಂಬಾಕು ಸೇವನೆಯಿಂದ ಉಂಟಾಗುವ ಬಾಯಿ ಕ್ಯಾನ್ಸರ್ ಕುರಿತು, ಜಿಲ್ಲಾ ತಂಬಾಕು ಸಲಹೆಗಾರರು ಡಾ.ಸಂತೋಷ. ವ್ಹಿ.ದಡ್ಡಿ, ಅವರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಇನ್ನುಳಿದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳೊಂದಿಗೆ ಏಕೀಕರಣದ ಕುರಿತು ಉಪನ್ಯಾಸ ನೀಡಿದರು.
ಕಾಯರ್ಾಗಾರದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಡಾ. ಜಗದೀಶ. ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 