ಆರೋಗ್ಯ ಸಚಿವರಿಗೆ ಪಠಾಣ್ರಿಂದ ಸನ್ಮಾನ
Health Minister felicitated by Pathan
ಆರೋಗ್ಯ ಸಚಿವರಿಗೆ ಪಠಾಣ್ರಿಂದ ಸನ್ಮಾನ
ಶಿಗ್ಗಾವಿ, ಸೆ.13: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರನ್ನು ಶಾಸಕ ಯಾಸಿರ್ ಅಹ್ಮದ್ಖಾನ್ ಪಠಾಣ್ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಗುಡ್ಡಪ್ಪ ಜಲದಿ, ಜಿಲ್ಲಾ ಕೆಡಿಪಿ ಸಮಿತಿ ಸದಸ್ಯ ಶಂಭು ಆಜೂರ್, ಅಣ್ಣಪ್ಪ ಲಮಾಣಿ, ಸಂತೋಷ ಚಾಕಲಬ್ಬಿ, ರವಿ ಲಮಾಣಿ, ಪೀರಸಾಬ್ ನದಾಫ್, ಸರತಾಜ್ ಹಾನಗಲ್, ಅಶೀಫ್ ಕಣವಿ ಸೇರಿದಂತೆ ಯು.ಟಿ. ಖಾದರ್ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 