950 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮತ್ತು ರಕ್ತಪರೀಶೀಲನೆ
Health check-up and blood test for 950 students
950 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮತ್ತು ರಕ್ತಪರೀಶೀಲನೆ
ಬಳ್ಳಾರಿ 04: ಬಳ್ಳಾರಿ ನಗರದ ಶ್ರಿ ಗುರುತಿಪ್ಪೇರುದ್ರ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್ ನ ‘ಎ’ ಮತ್ತು ‘ಬಿ’ ಘಟಕದ ವತಿಯಿಂದ ಹಾಗು ಶ್ರೀಮದ್ ರಾಮಚಂದ್ರ ಆಸ್ಪತ್ರೆ ಮತ್ತು ಸಂಶೋದನ ಕೇಂದ್ರ ಗುಜರಾತ್, ಜಿಲ್ಲಾ ಪಂಚಾಯತ್,ಜಿಲಾ ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ, ಗ್ರಾಮೀಣಅಭಿವೃದ್ದಿ ಸಂಸ್ಥೆ, ಸ್ಪಂದನ ಸ್ವಯಂ ಸೇವಾ ಸಂಸ್ಥೆ, ಮಾತೃ ಮಹಿಳಾ ಮಂಡಳಿ ಬಳ್ಳಾರಿ ಇವರುಗಳ ಸಂಯುಕ್ತಾಶ್ರಯದಲ್ಲಿಆರೋಗ್ಯತಪಾಸಣ ಶಿಬಿರ ಮತ್ತುರಕ್ತ ಪರೀಶೀಲನೆ ಹಾಗು ಅನೀಮಿಯಾ ತಡೆಗಟ್ಟುವ ಕಾರ್ಯಕ್ರಮವನ್ನುಎಸ್.ಜಿ.ಟಿ ಶಾಲೆಯ ಮಕ್ಕಳಿಗೆ, ಶಿಕ್ಷಕರುಗಳಿಗೆ ಮತ್ತು ಪದವಿ ಉಪನ್ಯಾಸಕರುಗಳಿಗೆ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ಸುಮಾರು 950 ವಿದ್ಯಾರ್ಥಿಗಳು ಆರೋಗ್ಯತಪಾಸಣೆ ಮತ್ತು ರಕ್ತಪರೀಶೀಲನೆಗೆ ಒಳಪಟ್ಟರು.
ಈ ಕಾರ್ಯಕ್ರಮವನ್ನುಎಸ್.ಜಿ.ಟಿಎನ್.ಎಸ್.ಎಸ್ ‘ಎ’ ಘಟಕದ ಕಾರ್ಯಕ್ರಮಾಧಿಕಾರಿಯಾದ ಪಿ.ವಿ.ನಾಗರಾಜ ಹಾಗು ‘ಬಿ’ ಘಟಕದ ಕಾರ್ಯಕ್ರಮಾಧಿಕಾರಿಯಾದ ಜಿ.ಶಶಿಧರ ಇವರು ಅಚ್ಚುಕಟ್ಟಾಗಿ ನಡೆಸಿಕೊಟ್ಟರು, ಮಾತೃ ಮಹಿಳಾ ಮಂಡಳಿ ಬಳ್ಳಾರಿಯ ತಪಾಸಣಾ ಅಧಿಕಾರಿಯಾದ ಚಂದ್ರಶೇಖರ್, ಹರೀಶ್ ಮತ್ತು ಸುರೇಶ್ಉತ್ತಮ ಸಹಯೋಗ ನೀಡಿದರು. ಎಸ್.ಜಿ.ಟಿ ಸಂಸ್ಥೆಯ ಅಧ್ಯಕ್ಷರಾದಎಸ್. ಎನ್. ರುದ್ರ್ಪ, ಕಾರ್ಯದರ್ಶಿಗಳಾದ ಜಿ. ನಾಗರಾಜ್ ಪ್ರಾಚಾರ್ಯರಾದ ಆರ್ರೀನಾ, ಶಾಲಾ ನಿರ್ದೇಶಕಿಯಾದ ಜಿ. ಮಂಜುಳ ಮತ್ತುಕಾಲೇಜು ಸಿಬ್ಬಂದಿಗಳು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 