ಆರೋಗ್ಯ ತಪಾಸಣಾ ಶಿಬಿರ
ಗುಳೇದಗುಡ್ಡ,ಫೆ.17: ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ಇಲ್ಲಿನ ಜಾಮಿಯಾ ಮಸ್ಜಿದ್ ಕಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಾಮಿಯಾ ಮಸ್ಜಿದ್ ಶಾದಿ ಮಹಲ್ ನಲ್ಲಿ ಉಚಿತ ಹೃದಯ ರೋಗ, ನರರೋಗ, ಮೂತ್ರ ಪಿಂಡದ ಕಲ್ಲು ಹಾಗೂ ಸಾಮಾನ್ಯ ರೋಗ ತಪಸಣಾ ಶಿಬಿರ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ಜರುಗಿತು.
ತಜ್ಞ ವೈದ್ಯರು ರೋಗಿಗಳಿಗೆ ಉಚಿತ ತಪಾಸಣೆ ಮಾಡಿ ಸಲಹೆ ನೀಡಿದರು. ಬೆಳಿಗ್ಗೆ ಶಿಬಿರದ ಉದ್ಘಾಟನೆಯಲ್ಲಿ ಕಾಂಗ್ರೇಸ್ ಮುಖಂಡರಾದ ಹೊಳಬಸು ಶೆಟ್ಟರ್, ಸಂಜಯ ಬರಗುಂಡಿ, ಮುಬಾರಕ ಮಂಗಳೂರ, ಅಬ್ದುಲ್ರಜಾಕ ಕುದರಿ, ಸಲೀಂ ಮೋಮಿನ್, ಅಮೀನ್ ಬಾಗವಾನ್, ಮಹೆಬೂಬ್ ಭಾಗವನ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 