ಆರೋಗ್ಯ ತಪಾಸಣಾ ಶಿಬಿರ
ಗುಳೇದಗುಡ್ಡ,ಫೆ.17: ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ಇಲ್ಲಿನ ಜಾಮಿಯಾ ಮಸ್ಜಿದ್ ಕಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಾಮಿಯಾ ಮಸ್ಜಿದ್ ಶಾದಿ ಮಹಲ್ ನಲ್ಲಿ ಉಚಿತ ಹೃದಯ ರೋಗ, ನರರೋಗ, ಮೂತ್ರ ಪಿಂಡದ ಕಲ್ಲು ಹಾಗೂ ಸಾಮಾನ್ಯ ರೋಗ ತಪಸಣಾ ಶಿಬಿರ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ಜರುಗಿತು.
ತಜ್ಞ ವೈದ್ಯರು ರೋಗಿಗಳಿಗೆ ಉಚಿತ ತಪಾಸಣೆ ಮಾಡಿ ಸಲಹೆ ನೀಡಿದರು. ಬೆಳಿಗ್ಗೆ ಶಿಬಿರದ ಉದ್ಘಾಟನೆಯಲ್ಲಿ ಕಾಂಗ್ರೇಸ್ ಮುಖಂಡರಾದ ಹೊಳಬಸು ಶೆಟ್ಟರ್, ಸಂಜಯ ಬರಗುಂಡಿ, ಮುಬಾರಕ ಮಂಗಳೂರ, ಅಬ್ದುಲ್ರಜಾಕ ಕುದರಿ, ಸಲೀಂ ಮೋಮಿನ್, ಅಮೀನ್ ಬಾಗವಾನ್, ಮಹೆಬೂಬ್ ಭಾಗವನ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 