ಆರೋಗ್ಶ ಶಿಕ್ಷಣ ಮತ್ತು ಆಪ್ತ ಸಮಾಲೋಚನೆ
Health education and counseling
ಆರೋಗ್ಶ ಶಿಕ್ಷಣ ಮತ್ತು ಆಪ್ತ ಸಮಾಲೋಚನೆ
ತಾಳಿಕೋಟಿ 10: ಹದಿಹರೆಯದವರಿಗೆ ಆರೋಗ್ಯ ಶಿಕ್ಷಣ, ಹೆಚ್ಐವಿ ಮತ್ತು ಏಡ್ಸ್ ಹರಡುವ ಮತ್ತು ತಡೆಗಟ್ಟುವ ವಿಧಾನಗಳ ಬಗ್ಗೆ ಹಾಗೂ ಶುಚಿತ್ವ ಕಾಪಾಡಿಕೊಂಡು ಹದಿಹರೆದಲ್ಲಾಗುವ ದೈಹಿಕ, ಮಾನಸಿಕ ,ಭಾವನಾತ್ಮಕ ,ಬದಲಾವಣೆಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ಅರಿವು ನೀಡುವುದು ನಮ್ಮ ಉದ್ದೇಶ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ಕಲ್ಪನಾ ಹೂಗಾರ ವಿದ್ಯಾರ್ಥಿನಿಯರಿಗೆ ತಿಳಿಹೇಳಿದರು.
ಅವರು ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಬುಧವಾರ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಹಮ್ಮಿಕೊಂಡ ಹದಿಹರೆಯದವರಲ್ಲಿ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರೊಂದಿಗಿನ ಆಪ್ತ ಸಮಾಲೋಚನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕಿ ಎಮ್.ವಾಯ್.ಕೇಸರಿ,ಪಿ.ಬಿ.ದೇಶಮುಖ, ಪಿ.ಪಿ.ಬಸರಕೋಡ ಆಯ್.ಎಮ್.ಕುಂಬಾರ ಮತ್ತು ಬಿ.ಈಡಿ. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 