ಕೃತ್ತಿಕಾ ಮಳೆ: ಕೃಷ್ಣಾ, ಉಪ ನದಿಗಳಿಗೆ ಜೀವಕಳೆ
Heavy rains: Krishna and tributary rivers are overflowing.
ಮಾಂಜರಿ 23: ಬಿಸಲಿನ ಧಗೆ ಹಾಗೂ ನೀರಿನ ಕೊರತೆಯಿಂದಾಗಿ ಬೇಸತ್ತಿದ್ದ ಗಡಿಭಾಗದ ಜನತೆಗೆ ಕೃತ್ತಿಕಾ ಮಳೆ ಕೈ ಹಿಡಿದಿದೆ. ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಮತ್ತು ಸಾತಾರಾ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ.
ಬರಿದಾಗಿದ್ದ ಕೃಷ್ಣಾ ಮತ್ತು ಉಪ ನದಿಗಳಿಗೆ ಜೀವಕಳೆ ಬಂದಂತಾಗಿದೆ. ನಿರಂತರವಾದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನಮಟ್ಟ ಸುಮಾರು 4 ಅಡಿಯಷ್ಟು ಏರಿಕೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಕೆರೆಯಾಗಿ ಪರಣಮಿಸಿವೆ.
ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಗಳ ಹಾಗೂ ಪಟ್ಟಣಗಳ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಆದರೆ ಕಳೆದೆರಡು ದಿನಗಳಿಂದ ನೀರಿನ ಮಟ್ಟ ಏರಿಕೆಕೊಂಡು ಜನರ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 