ಭಾರಿ ಮಳೆ, ಬಡಾವಣೆ ರಸ್ತೆಗಳು ಅಸ್ತವ್ಯಸ್ಥ: ಸಂಚಾರಿಗಳ ಪರದಾಟ
ಲೋಕದರ್ಶನವರದಿ
ರಾಣೇಬೆನ್ನೂರು: ತಾಲೂಕು ಸೇರಿದಂತೆ ನಗರದಲ್ಲಿ ಕಳೆದ ಅಗಸ್ಟ್ ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಬಡಾವಣೆಗಳಲ್ಲಿ ನೀರು ತುಂಬಿ ಹರಿದ ಪರಿಣಾಮ ತೆಗ್ಗು-ದಿನ್ನೆಗಳು ಬಿದ್ದು, ಸಂಚಾರ ರಸ್ತೆಗಳು ಸಂಪೂರ್ಣ ಹಾಳಾಗಿವೆ.
ಪರಿಣಾಮ ವಾಹನ ಸವಾರರು ಸರಳವಾಗಿ ಮನೆ ಕಾಣದೇ, ಬೀಳುವಂತಹ ಪರಿಸ್ಥಿತಿ ನಿತ್ಯವೂ ಸಾರ್ವಜನಿಕರು ಎದುರಿಸುವಂತಾಗಿದೆ.
ನಗರಸಭೆ ಇತ್ತ ಕಡೆ ಗಮನ ಹರಿಸಿ ಅಸ್ತವ್ಯಸ್ಥಗೊಂಡಿರುವ ರಸ್ತೆಗಳು, ಕಾಲುವೆಗಳು ಮತ್ತು ಬಡಾವಣೆಗಳಲ್ಲಿನ ಸಂಪರ್ಕ ರಸ್ತೆಗಳನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 