ಭಾರಿ ಮಳೆ, ಬಡಾವಣೆ ರಸ್ತೆಗಳು ಅಸ್ತವ್ಯಸ್ಥ: ಸಂಚಾರಿಗಳ ಪರದಾಟ
ಲೋಕದರ್ಶನವರದಿ
ರಾಣೇಬೆನ್ನೂರು: ತಾಲೂಕು ಸೇರಿದಂತೆ ನಗರದಲ್ಲಿ ಕಳೆದ ಅಗಸ್ಟ್ ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಬಡಾವಣೆಗಳಲ್ಲಿ ನೀರು ತುಂಬಿ ಹರಿದ ಪರಿಣಾಮ ತೆಗ್ಗು-ದಿನ್ನೆಗಳು ಬಿದ್ದು, ಸಂಚಾರ ರಸ್ತೆಗಳು ಸಂಪೂರ್ಣ ಹಾಳಾಗಿವೆ.
ಪರಿಣಾಮ ವಾಹನ ಸವಾರರು ಸರಳವಾಗಿ ಮನೆ ಕಾಣದೇ, ಬೀಳುವಂತಹ ಪರಿಸ್ಥಿತಿ ನಿತ್ಯವೂ ಸಾರ್ವಜನಿಕರು ಎದುರಿಸುವಂತಾಗಿದೆ.
ನಗರಸಭೆ ಇತ್ತ ಕಡೆ ಗಮನ ಹರಿಸಿ ಅಸ್ತವ್ಯಸ್ಥಗೊಂಡಿರುವ ರಸ್ತೆಗಳು, ಕಾಲುವೆಗಳು ಮತ್ತು ಬಡಾವಣೆಗಳಲ್ಲಿನ ಸಂಪರ್ಕ ರಸ್ತೆಗಳನ್ನು ಕೂಡಲೇ ಸರಿಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 