ಹಸಿದ ಕಟ್ಟಡ ಕೂಲಿಕಾರ್ಮಿಕರಿಗಾಗಿ ಹೆಲ್ಪ್ ಲೈನ್ ಆರಂಭ
ಬೆಂಗಳೂರು, ಮಾ 28, ಲಾಕ್ಡೌನ್ನಿಂದ ಹಸಿದಿರುವ ಕಟ್ಟಡ ಕೂಲಿಕಾರ್ಮಿಕರಿಗಾಗಿ ಸರ್ಕಾರ ಸಹಾಯವಾಣಿ ಆರಂಭಿಸಿದೆ. 155214 ಸಂಖ್ಯೆಯ ಹೆಲ್ಪ್ ಲೈನ್ ಇದಾಗಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹಸಿದ ಕಟ್ಟಡ ಕಾರ್ಮಿಕರಿಗೆ ಹೆಲ್ಪ್ ಲೈನ್ ಆರಂಭವಾಗಿದೆ.ವಾರ್ತಾ ಇಲಾಖೆಯಲ್ಲಿ ಹೆಲ್ಪ್ ಲೈನ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಚಾಲನೆ ನೀಡಿದರು.ಈ
ಸಹಾಯವಾಣಿಗೆ ಕರೆ ಮಾಡುವ ಮೂಲಕ ರಾಜ್ಯದ ಅಲ್ಲಲ್ಲಿ ಸಿಕ್ಕಿಕೊಂಡಿರುವ ಕಟ್ಟಡ
ಕಾರ್ಮಿಕರು ಈ ಹೆಲ್ಪ್ ಲೈನ್ ಮೂಲಕ ಊಟ ತರಿಸಿಕೊಳ್ಳಬಹುದು ಅಥವಾ ಕಟ್ಟಡ ಕಾರ್ಮಿಕರು
ಇರುವ ಸ್ಥಳದ ಬಗ್ಗೆ ಜನರೂ ಈ ಹೆಲ್ಪ್ ಲೈನ್ ಗೆ ಮಾಹಿತಿ ಕೊಡಬಹುದಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 