ಹಿಮಾದಾಸ್ನ ಕ್ರೀಡಾ ಸಾಧನೆಯಷ್ಟೇ ಅಲ್ಲ, ಆಕೆಯ ಸಾಮಾಜಿಕ ಕಳಕಳಿಯೂ ಅಭಿನಂದನಾರ್ಹ
ಧಿಂಗ್ 14: 400 ಮೀಟರ್ ಓಟದಲ್ಲಿ ಚಿನ್ನ ಗೆದ್ದ ಅಸ್ಸಾಂ ಹುಡುಗಿ ಹಿಮಾ ದಾಸ್ ನ್ನು ಇಡೀ ಭಾರತವೇ ಇಂದು ಕೊಂಡಾಡುತ್ತಿದೆ. ಚಿನ್ನದ ಪದಕವಷ್ಟೇ ಅಲ್ಲದೇ ಆಕೆಯನ್ನು ಹೊಗಳುವುದಕ್ಕೆ ಮತ್ತೊಂದು ಕಾರಣವೂ ಇದೆ. ಏಕೆಂದರೆ ಆಕೆ ಸಾಧನೆ ಮಾಡಿರುವುದು ಕೇವಲ ಕ್ರೀಡೆಯಲ್ಲಷ್ಟೇ ಅಲ್ಲ. ಸಾಮಾಜಿಕ ಕಳಕಳಿಯಲ್ಲೂ ಮಹತ್ತರವಾದುದ್ದನ್ನು ಸಾಧಿಸಿದ್ದಾಳೆ.
ತನ್ನ ಹಿಟ್ಟೂರಾದ ಅಸ್ಸಾಂನ ಧಿಂಗ್ ಗ್ರಾಮದಲ್ಲಿದ್ದ ಕಳ್ಳಭಟ್ಟಿ ಹಾಗೂ ಸಾರಾಯಿ ಅಂಗಡಿಗಳ ಬಾಗಿಲು ಬಂದ್ ಮಾಡಿಸುವುದರಲ್ಲಿಯೂ ಹಿಮಾ ದಾಸ್ ಪ್ರಮುಖ ಪಾತ್ರ ವಹಿಸಿದ್ದೂ ಅಲ್ಲದೇ ನೆರೆಯ ಗ್ರಾಮವನ್ನೂ ಕಳ್ಳಭಟ್ಟಿ ಹಾಗೂ ಸಾರಾಯಿ ಮುಕ್ತವಾಗುವಂತೆ
ಮಾಡಿದ್ದಾಳೆ.
ಹಿಮಾ ದಾಸ್ ಮೊದಲಿನಿಂದಲೂ ಧೈರ್ಯವಂತ ಹುಡುಗಿ, ಅಕ್ರಮಗಳ ವಿರುದ್ಧ ಮಾತನಾಡುವುದಕ್ಕೆ ಎಂದಿಗೂ ಹಿಂಜರಿಯುವುದಿಲ್ಲ. ನಮಗೂ ನಮ್ಮ ರಾಷ್ಟ್ರಕ್ಕೂ ಆಕೆ ಮಾದರಿಯ ಹುಡುಗಿಯಾಗಿದ್ದಾಳೆ ಎಂದು ನೆರೆಮನೆಯವರು ಹಿಮಾ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 