ಹೇಮಂತ್ ಸೊರೆನ್ ಪ್ರಮಾಣ: ಸೋನಿಯಾ, ರಾಹುಲ್ ಗೆ ಆಹ್ವಾನ
ರಾಂಚಿ, ಡಿಸೆಂಬರ್ 26 ,ನಾಳಿದ್ದು ಭಾನುವಾರ ಜಾರ್ಖಂಡ್
ನೂತನ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷೆ
ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲಾಗಿದೆ.ಸರ್ಕಾರ ರಚನೆ ಸಂಬಂಧ ಸೊರೆನ್
ಹಿರಿಯ ಕಾಂಗ್ರೆಸ್ ಮುಖಂಡರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಹುದ್ದೆಗಳ ಜತೆಗೆ
ಕಾಂಗ್ರೆಸ್ ಉಪಮುಖ್ಯಮಂತ್ರಿ ಹುದ್ದೆಗೂ ಬೇಡಿಕೆಯಿಡಲಿದೆ ಎಂದೂ ಹೇಳಲಾಗುತ್ತಿದೆ. ರಾಜ್ಯಪಾಲರಾದ ದ್ರೌಪದಿ ಮುರುಮ್ ಅವರು
ಸೊರೆನ್ ಅವರಿಗೆ ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ ಎಂದು ಈಗಾಗಲೇ ಪಕ್ಷದ ಮೂಲಗಳು ಹೇಳಿವೆ.ಮಂಗಳವಾರ
ಹೇಮಂತ್ ಅವರು ತಂದೆ ಶಿಬು ಸೊರೆನ್, ಆರ್ಜೆಡಿ ಕಾರ್ಯಾಧ್ಯಕ್ಷ ತೇಜಸ್ವಿ ಯಾದವ್ ಜತೆ ರಾಜ್ಯಪಾಲರನ್ನು ಭೇಟಿ ಮಾಡಿ ಮೂವರು ಜೆವಿಎಂಪಿ ಸದಸ್ಯರೂ
ಸೇರಿದಂತೆ ಒಟ್ಟು 50 ಶಾಸಕರ ಬೆಂಬಲಪತ್ರ ಸಲ್ಲಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 