ಯುವಕರಿಂದ ಗುಡ್ಡಾಪೂರಕ್ಕೆ ಪಾದಯಾತ್ರೆ
ಹುಕ್ಕೇರಿ : ಸ್ಥಳೀಯ ಸುಕ್ಷೇತ್ರ ಗುಡ್ಡಾಪೂರ ದಾನಮ್ಮಾದೇವಿ ಪಾದಯಾತ್ರೆ ಕಮೀಟಿ ಚಾವಡಿ ಹಳ್ಳದಕೇರಿ ಇವರಿಂದ ಶವಯ್ಯ ಶಿವಮೊಗ್ಗಿಮಠ ಇವರ ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗುರುವಾರದಂದು 60 ಕ್ಕೂ ಮಿಕ್ಕಿ ಯುವಕರು ಬೆಳಗಿನ ಜಾವ ಹುಕ್ಕೇರಿಯಿಂದ ಪಾದಯಾತ್ರೆ ಮುಖಾಂತರ ಗುಡ್ಡಾಪೂರದ ದಾನಮ್ಮಾ ದೇವಸ್ಥಾನಕ್ಕೆ ತೆರಳಿದರು ಪ್ರಥಮದಲ್ಲಿ ದಾನಮ್ಮಾ ದೇವಿಯ ಭಾವ ಚಿತ್ರಕ್ಕೆ ಪೂಜೆ ಸಲ್ಲಸಿ ನಾಗರಿಕರು ಪಾದಯಾತ್ರಿಗಳನ್ನು ಬೀಳ್ಕೊಡಲಾಯಿತು.
ಗುರುವಾರ ದಿನಾಂಕ 5 ರಂದು ಸಂಸುದ್ದಿ ಶುಕ್ರವಾರ ದಿನಾಂಕ 6 ರಂದು ಹಲ್ಯಾಳ ಶನಿವಾರ ದಿನಾಂಕ 7 ರಂದು ಕೊಹಳ್ಳಿ ರವಿವಾರ ದಿನಾಂಕ 8 ರಂದು ಮುಚ್ಚಂಡಿ (ಧರೆಖಾನ ದೇವಸ್ಥಾನ) ಯಲ್ಲಿ ಭೋಜನ ಹಾಗೂ ರಾತ್ರಿ ವಾಸ್ತವ್ಯ ಮಾಡಿ ಸೋಮವಾರ ದಿನಾಂಕ 9 ರಂದು ಗುಡ್ಡಾಪೂರ ದಾನಮ್ಮಾ ದೇವಸ್ಥಾನ ತಲುಪಲಿದ್ದಾರೆ. ಅದೇ ದಿನ ಸಂಜೆ 7 ಘಂಟೆಗೆ ಕಾತರ್ಿಕೋತ್ಸವ
ಪಾದಯಾತ್ರೆಯ ಸಂಯೋಜಕರಾದ ಶಿವಯ್ಯ ಶಿವಮೊಗ್ಗಿಮಠ, ರಾಜು ಮುಚ್ಚಂಡಿ, ರಾಜು ಕುಪಾಟಿ, ಸಚೀನ ಕುಂಬಾರ, ಶಶಿಕಾಂತ ಮದಕನ್ನವರ, ಮಂಜು ಮುಚ್ಚಂಡಿ, ಶಂಕರ ಮುದನ್ನವರ, ಕಿರಣ ಶಿವಮೊಗ್ಗಿಮಠ, ಸಂದೀಪ ಕುಮಾರ, ಇನ್ನಿತರರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 