ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ವೃದ್ಧಾಶ್ರಮದ ವೃದ್ಧರಿಗೆ ಬಟ್ಟೆ ವಿತರಣೆ
Hindu Janajagruti Samiti distributes clothes to the elderly in old age homes
ಲಕ್ಷ್ಮೇಶ್ವರ 27 : ಪಟ್ಟಣದ ಜಿ ಎಫ್ ಉಪನಾಳ ಶಾಂತಿಧಾಮ ವೃದ್ಧಾಶ್ರಮದಲ್ಲಿ ಇರುವ ವೃದ್ಧರಿಗೆ ಹಿರಿಯರಿಗೆ ಶನಿವಾರ ಹಿಂದೂ ಜನ ಜಾಗ್ರತಿ ಸಮಿತಿ ವತಿಯಿಂದ ಸೀರೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವೃದ್ಧಾಶ್ರಮದಲ್ಲಿರುವ ವೃದ್ಧರನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ಲಕ್ಷ್ಮ ತಟ್ಟಿ ಅವರು ಹಿಂದೂ ಜಾಗೃತಿ ಸಮಿತಿಯಿಂದ ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ಸಮಿತಿಯ ಕಾರ್ಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು ಈ ಸಮಯದಲ್ಲಿ ಸಮಿತಿಯ ಕಾರ್ಯಕರ್ತರು, ವೃದ್ಧಾಶ್ರಮದ ವೃದ್ಧರು ಸಿಬ್ಬಂದಿ ವರ್ಗ ಮತ್ತು ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 