ಬಾಬರಿ ಮಸೀದಿ ದ್ವಂಸದ ವೇಳೆ ಹಿಂದೂಗಳು ತಾಲಿಬಾನಿಗಳಂತೆ ವತರ್ಿಸಿದ್ದರು: ರಾಜೀವ್ ಧವನ್
ನವದೆಹಲಿ 20: ಬಾಬರಿ ಮಸೀದಿ ದ್ವಂಸವಾಗಿದ್ದ ಡಿಸೆಂಬರ್ 6, 1992 ರಂದು "ಹಿಂದೂಗಳು ತಾಲಿಬಾನಿಗಳಂತೆ" ವತರ್ಿಸಿದ್ದರು ಎಂದು ಅಯೋಧ್ಯೆ ವಿವಾದ ಪ್ರಕರಣದಲ್ಲಿ ಮುಸ್ಲಿಮ್ ಪಕ್ಷದ ಪರ ವಕೀಲರಾದ ರಾಜೀವ್ ಧವನ್ ಹೇಳಿದ್ದಾರೆ.
ಸುಪ್ರೀಂ ಕೋಟರ್್ ನಲ್ಲಿ ಅಯೋಧ್ಯೆ ಪ್ರಕರಣ ವಿಚಾರಣೆ ನಡೆಯುತ್ತಿದ್ದ ವೇಳೆ ವಕೀಲರು ಈ ಹೇಳಿಕೆ ನಿಡಿದ್ದಾರೆ. "ಹಿಂದೂಗಳು ಅಂದು ತಾಲಿಬಾನಿಗಳಂತೆ ವತರ್ಿಸಿದ್ದರು. ಡಿಸೆಂಬರ್ 6ರಂದು ಹಿಂದೂಗಳು ನಡೆಸಿದುದು ಒಂದು ಭಯೋತ್ಪಾದನೆ ಕೃತ್ಯವೇ ಹೊರತು ಬೇರಲ್ಲ ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ ಧವನ್ ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ದ್ವಂಸವನ್ನು ತಾಲಿಬಾನಿಗಳು ಅಫ್ಘಾನಿಸ್ಥಾನದ ಬಮಿಯಾನ್ ಬುದ್ದನ ಪ್ರತಿಮೆಗಳ ದ್ವಂಸಕ್ಕೆ ಹೋಲಿಸಿದ್ದರು. ಅಲ್ಲದೆ ಹಿಂದೂ ತಾಲಿಬಾನಿಗಳು ಬಾಬರಿ ಮಸೀದಿಯನ್ನು ನಾಶ ಮಾಡಿದ್ದಾರೆ ಎಂದು ವಾದಿಸಿದ್ದರು.
ಡಿಸೆಂಬರ್ 1992ರ ಘಟನೆಯು "ಹಿಂದೂ ಭಯೋತ್ಪಾದನೆ"ಗೆ ಒಂದು ಉದಾಹರಣಯಾಗಲಿದೆ ಎಂದು ಅವರು ಹೇಳಿದ್ದಾರೆ.1526 ರಿಂದ 1992 ರ ಡಿಸೆಂಬರ್ 6 - ಅದನ್ನು ದ್ವಂಸ ಮಾಡುವವರೆಗೂ ಅಲ್ಲಿ ಮಸೀದಿ ಇದ್ದಿತ್ತು ಎಂದು ಅವರು ವಾದಿಸಿದ್ದಾರೆ. ಅಲ್ಲಿ ಇದಕ್ಕೂ ಮುನ್ನ ದೇವಾಲಯವಿತ್ತು ಎಂದು ನಾನು ಭಾವಿಸಲಾರೆ. ಆದರೆ ಹಿಂದೂಗಳಿಗೆ ಅಲ್ಲಿ ಪೂಜೆ ನೆರವೇರಿಸಲು ಅವಕಾಶ ನಿಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಏತನ್ಮಧ್ಯೆ, ಅಯೋಧ್ಯೆಯ ವಿಷಯವನ್ನು ಸಂವಿಧಾನ ಪೀಠಕ್ಕೆ ವಗರ್ಾಯಿಸಬೇಕೆ ಅಥವಾ ಬೇಡವೆ ಎನ್ನುವ ಕುರಿತ ತೀರ್ಪನ್ನು ನ್ಯಾಯಾಲಯವು ಕಾಯ್ದಿರಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 