ಹೊನ್ನುರ್ಪ.ಎಸ್ ಗೆ ಪಿಎಚ್ಡಿ ಪದವಿ
Honnur P.S. receives PhD degree
ಲೋಕದರ್ಶನ ವರದಿ
ಬಳ್ಳಾರಿ 11: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹೊನ್ನುರ್ಪ.ಎಸ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ವಿವಿಯ ಸಮಾಜವಿಜ್ಞಾನ ನಿಕಾಯದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಗೌರಿ ಮಾಣಿಕ ಮಾನಸ ಅವರ ಮಾರ್ಗದರ್ಶನದಲ್ಲಿ “ಎ ಸ್ಟಡಿ ಆನ್ ನ್ಯೂಟ್ರೀಷಿಯನ್ ಸ್ಟೇಟಸ್ ಆಫ್ ಪ್ರೀ-ಸ್ಕೂಲ್ ಚೀಲ್ಡರ್ನ್ ಇನ್ ಆರ್ಬನ್ ಸ್ಮಮ್ಸ್ : ವಿತ್ ಸ್ಪೇಷನ್ ರೇಫೆರೇನ್ಸ್ ಟು ಬಳ್ಳಾರಿ ಡಿಸ್ಟೀಕ್” ಎಂಬ ವಿಷಯದ ಮೇಲೆ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಪಿಎಚ್ಡಿ ಪದವಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 