ಪ್ರಾಚಾರ್ಯ ನಾಗರಾಜಗೆ ಗೌರವ ಡಾಕ್ಟರೇಟ್
ಶಿಗ್ಗಾವಿ೦೫ : ಮುಂಬಯಿನ ಡಾ. ರಾಧಾಕೃಷ್ಣನ್ ಟೀಚರ್ಸ್ ವೆಲ್ಫೇರ್ ಆಶೋಷಿಯೇಷನ್ ಸಹಯೋಗದಲ್ಲಿ ಯುನಿವಸರ್ಿಟಿ ಆಫ್ ಸೆಂಟ್ರಲ್ ಅಮೇರಿಕಾ ದಿಂದ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ ನೀಡಲಾಗುವ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಅವರಿಗೆ ನೀಡಿ ಗೌರವಿಸಲಾಗಿದೆ ಕಳೆದ 25 ವರ್ಷಗಳಿಂದ ಅತ್ಯುತ್ತಮ ಪ್ರಾಚಾರ್ಯರಾಗಿ ಸಲ್ಲಿಸಿದ ಇವರ ಸೇವೆಯನ್ನು ಪರಿಗಣಿಸಿ ಹಾವೇರಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್ ಸಿ ಫೀರಜಾದೆ ಇವರ ಶಿಪಾರಸ್ಸಿನ ಮೇರೆಗೆ ಪ್ರಾ. ನಾಗರಾಜ ದ್ಯಾಮನಕೊಪ್ಪ ಅವರನ್ನು ಗೌರವ ಡಾಕ್ಟರೇಟ್ ಗೌರವಕ್ಕೆ ಪರಿಗಣಿಸಲಾಗಿದೆ. ಪೆಬ್ರುವರಿ 26 ರಂದು ಮುಂಬಯಿನ ರೆನೆಶಿಯನ್ಸ್ ಕನ್ವೇನ್ಶನ್ ಸೆಂಟರ್ ನಲ್ಲಿ ನಡೆಯುವ ಘಟಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 