ಕರ್ನಾಟಕ ಕೋ ಆಪ್ ಬ್ಯಾಂಕಿನ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭ
Honoring ceremony for new members of Karnataka Co-op Bank
ಮುದ್ದೇಬಿಹಾಳ 02: ಪಟ್ಟಣದ ಪ್ರತಿಷಷ್ಠಿತ ದಿ, ಕರ್ನಾಟಕ ಕೋ ಆಪ್ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರ ಆಯ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಸದಸ್ಯರಿಗೆ ಅಸ್ಕಿ ಪೌಂಡೇಷನ್ ಹಾಗೂ ಕಾಮರಾಜ ಬಿರಾದಾರ ಗೆಳೆಯರ ಬಳದಿಂದ ದಿ, 2 ಗುರುವಾರದಂದು ಸಂಜೆ 6.30 ಕ್ಕೆ ಬೆಂಗಳೂರು ಬೇಕರಿ ಫಂಕ್ಷನ ಸಭಾಭವನದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕಾರಣಯುವ ಮಿತ್ರರು, ಅಭಿಮಾನಿಗಳು, ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು, ಸಾಹಿತಿಗಳು ಹೆಚ್ಚಿನ ಸಂಖ್ಯೆ ಬಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅಸ್ಕಿ ಪೌಂಡೇಷನ್ ಮುಖ್ಯಸ್ಥ ಹಾಗೂ ಕಾಂಗ್ರೇಸ್ ಮುಖಂಡ ಸಿ ಬಿ ಅಸ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 