ತಹಶೀಲ್ದಾರ್ ಎಂ.ವಿ. ಗುಂಡಪ್ಪಗೌಡರಿಗೆ ಸನ್ಮಾನ
Honors to Tahsildar M.V. Gundappa Gowda
ಲೋಕದರ್ಶನ ವರದಿ
ಯರಗಟ್ಟಿ 29: ತಹಶೀಲ್ದಾರ ಹಾಗೂ ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಎಮ್. ವ್ಹಿ. ಗುಂಡಪ್ಪಗೋಳ ಅವರು ಗ್ರೇಡ್ 2 ದಿಂದ ಗ್ರೇಡ್ 1 ಮುಂಬಡತಿ ಪಡೆದು ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ಪದಾಧಿಕಾರಿಗಳಿಂದ ಸನ್ಮಾನಸಿ ಅಭಿನಂದಿಸಲಾಯಿತು. ಈ ವೇಳೆ ಜಿಲ್ಲಾ ಸಂಚಾಲಕ ಉದಯಕುಮಾರ ಚಿಕ್ಕಣ್ಣವರ, ಯರಗಟ್ಟಿ ಯುವ ಘಟಕ ಅಧ್ಯಕ್ಷ ರಾಯಪ್ಪ ಟಪಾಲ, ಮಹಾಂತೇಶ ತಳವಾರ, ಬಸಪ್ಪ ಮಾದರ, ನಾಗರಾಜ ಜಟನ್ನವರ, ವೀರಭದ್ರ ಗೌಡರ, ನಾಗರಾಜ ಹುಡೇದ, ಬಸವರಾಜ ಬಹಿಲನ್ನವರ, ಪುಂಡಲಿಕ ಸಾವಳಗಿ, ರುದ್ರ್ಪ ಬೈಲವಾಡ, ದೇವೇಂದ್ರ ಶಿರಸಂಗಿ, ಸೋಮನಿಂಗ ಮಾದರ, ಫಿರೋಜ ಖಾದ್ರಿ ಸೇರಿದಂತೆ ಹಲವಾರು ಕರವೇ ಕಾರ್ಯಕರ್ತರು ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 