ತಹಶೀಲ್ದಾರ್ ಎಂ.ವಿ. ಗುಂಡಪ್ಪಗೌಡರಿಗೆ ಸನ್ಮಾನ
Honors to Tahsildar M.V. Gundappa Gowda
ಲೋಕದರ್ಶನ ವರದಿ
ಯರಗಟ್ಟಿ 29: ತಹಶೀಲ್ದಾರ ಹಾಗೂ ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಎಮ್. ವ್ಹಿ. ಗುಂಡಪ್ಪಗೋಳ ಅವರು ಗ್ರೇಡ್ 2 ದಿಂದ ಗ್ರೇಡ್ 1 ಮುಂಬಡತಿ ಪಡೆದು ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ಪದಾಧಿಕಾರಿಗಳಿಂದ ಸನ್ಮಾನಸಿ ಅಭಿನಂದಿಸಲಾಯಿತು. ಈ ವೇಳೆ ಜಿಲ್ಲಾ ಸಂಚಾಲಕ ಉದಯಕುಮಾರ ಚಿಕ್ಕಣ್ಣವರ, ಯರಗಟ್ಟಿ ಯುವ ಘಟಕ ಅಧ್ಯಕ್ಷ ರಾಯಪ್ಪ ಟಪಾಲ, ಮಹಾಂತೇಶ ತಳವಾರ, ಬಸಪ್ಪ ಮಾದರ, ನಾಗರಾಜ ಜಟನ್ನವರ, ವೀರಭದ್ರ ಗೌಡರ, ನಾಗರಾಜ ಹುಡೇದ, ಬಸವರಾಜ ಬಹಿಲನ್ನವರ, ಪುಂಡಲಿಕ ಸಾವಳಗಿ, ರುದ್ರ್ಪ ಬೈಲವಾಡ, ದೇವೇಂದ್ರ ಶಿರಸಂಗಿ, ಸೋಮನಿಂಗ ಮಾದರ, ಫಿರೋಜ ಖಾದ್ರಿ ಸೇರಿದಂತೆ ಹಲವಾರು ಕರವೇ ಕಾರ್ಯಕರ್ತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 