ಉತ್ತಮ ಮಳೆಯ ಸಂತಸದಲ್ಲಿರುವ ರೈತರಿಗೆ ಕುದುರೆ ಶಾಕ್
Horse shock for farmers who are happy with good rains
ರಾಯಚೂರು: 26 ಉತ್ತಮ ಮಳೆಯಾಗುತ್ತಿರುವುದರಿಂದ ಉತ್ತಮ ಬೆಳೆ ಬೆಳೆಯುವ ನಿರೀಕ್ಷೆಯಲ್ಲಿರುವ ರಾಯಚೂರು ಜಿಲ್ಲೆಯ ಲಿಂಗಸುಗೂರು ಗ್ರಾಮದ ರೈತರಿಗೆ ಒಂಟಿ ಕುದುರೆ ಸಂಟಕವಾಗಿದೆ.
ಹೌದು ಈ ಕುದುರೆ ಸುಮಾರು 70 ಎಕರೆ ಭೂಮಿಯಲ್ಲಿ ಬೆಳೆದ ಬೆಳೆಯನ್ನು ಹಾನಿಗೊಳಿಸಿದೆ. ಓಡಿಸಲು ಹೋದ ರೈತರ ಮೈಮೇಲೆ ಎರಗಿ ಬೆದರಿಸುತ್ತೆ, ರೈತನ ನಾಯಿ ಮೇಲೆ ದಾಳೆ ನಡೆಸಿ ನಾಯಿಯನ್ನು ಕೊಂದು ಹಾಕಿದೆ.
ಈ ಕುದುರೆಯಿಂದ ಅಪಾರ ತೊಂದರೆ ಎದುರಿಸುತ್ತಿರುವ ರೈತರು ಸಂಬಂಧ ಪಟ್ಟ ಅಧಿಕಾರಿಗಳು ಈ ಕಡೆ ಗಮನಹರಿಸಿ ಕುದುರೆಯ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 