ಉತ್ತಮ ಮಳೆಯ ಸಂತಸದಲ್ಲಿರುವ ರೈತರಿಗೆ ಕುದುರೆ ಶಾಕ್
Horse shock for farmers who are happy with good rains
ರಾಯಚೂರು: 26 ಉತ್ತಮ ಮಳೆಯಾಗುತ್ತಿರುವುದರಿಂದ ಉತ್ತಮ ಬೆಳೆ ಬೆಳೆಯುವ ನಿರೀಕ್ಷೆಯಲ್ಲಿರುವ ರಾಯಚೂರು ಜಿಲ್ಲೆಯ ಲಿಂಗಸುಗೂರು ಗ್ರಾಮದ ರೈತರಿಗೆ ಒಂಟಿ ಕುದುರೆ ಸಂಟಕವಾಗಿದೆ.
ಹೌದು ಈ ಕುದುರೆ ಸುಮಾರು 70 ಎಕರೆ ಭೂಮಿಯಲ್ಲಿ ಬೆಳೆದ ಬೆಳೆಯನ್ನು ಹಾನಿಗೊಳಿಸಿದೆ. ಓಡಿಸಲು ಹೋದ ರೈತರ ಮೈಮೇಲೆ ಎರಗಿ ಬೆದರಿಸುತ್ತೆ, ರೈತನ ನಾಯಿ ಮೇಲೆ ದಾಳೆ ನಡೆಸಿ ನಾಯಿಯನ್ನು ಕೊಂದು ಹಾಕಿದೆ.
ಈ ಕುದುರೆಯಿಂದ ಅಪಾರ ತೊಂದರೆ ಎದುರಿಸುತ್ತಿರುವ ರೈತರು ಸಂಬಂಧ ಪಟ್ಟ ಅಧಿಕಾರಿಗಳು ಈ ಕಡೆ ಗಮನಹರಿಸಿ ಕುದುರೆಯ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 