ಹೊಸಪೇಟೆ: ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಯುವಜನತೆ ಹಕ್ಕು ಚಲಾಯಿಸಿ
ಲೋಕದರ್ಶನ ವರದಿ
ಹೊಸಪೇಟೆ 28: ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಯುವಜನತೆ ಮತದಾನದ ಹಕ್ಕು ಚಲಾಯಿಸುವುದರ ಜತೆಗೆ ಇತರರಿಗೂ ಅರಿವು ಮೂಡಿಸಬೇಕು ಎಂದು ಪ್ರಭಾರ ಸಹಾಯಕ ಆಯುಕ್ತ ಪಿ.ಎನ್.ಲೋಕೇಶ ಹೇಳಿದರು.
ಮತದಾರರ ಜಾಗೃತಿ ವೇದಿಕೆ ಮತ್ತು ಮತದಾರರ ಸಾಕ್ಷರತಾ ಕ್ಲಬ್ ಸಹಯೋಗದಲ್ಲಿ ತಾಲೂಕು ಆಡಳಿತ ನಗರದ ಥಿಯೋಸಾಫಿಕಲ್ ಮಹಿಳಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಯುವ ಮತ್ತು ಭಾವಿ ಮತದಾರರ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದಲ್ಲಿ ಮೊದಲ ಚುನಾವಣೆಯಿಂದಲೇ ಸ್ತ್ರೀ-ಪುರುಷರಿಗೆ ಮತದಾನದ ಹಕ್ಕು ನೀಡಲಾಗಿದೆ. ಶೇಕಡವಾರು ಮತದಾನ ಕುಸಿಯದಂತೆ ಎಚ್ಚರವಹಿಸಬೇಕು ಎಂದರು.
ಸಂಪನ್ಮೂಲ ವ್ಯಕ್ತಿ ಕೆ.ಬಸವರಾಜ, ಕಾಲೇಜ್ ಮಂಡಳಿ ಅಧ್ಯಕ್ಷ ಜಿ.ಭರಮನಲಿಂಗನ ಗೌಡ ಮಾತನಾಡಿದರು. ವಿದ್ಯಾಥರ್ಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ತಹಸೀಲ್ದಾರ್ ಎಚ್.ವಿಶ್ವನಾಥ, ಆಡಳಿತ ಮಂಡಳಿ ಸದಸ್ಯ ವಿ.ಶರಣಪ್ಪ, ಪ್ರಾಚಾಯರ್ೆ ಮಂಜುಳಾ, ಡಾ.ಚನ್ನಪ್ಪ, ಎ.ಕಾವೇರಿ ಇತರರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 