ಹೊಸಪೇಟೆ: ತುಂಗಭದ್ರ ಜಲಾಶಯದ 113ನೇ ನೀರಾವರಿ ಸಲಹಾ ಸಮಿತಿ ಸಭೆ
ಲೋಕದರ್ಶನ ವರದಿ
ಹೊಸಪೇಟೆ 22: ತುಂಗಭದ್ರ ಜಲಾಶಯದ 113ನೇ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯಗಳು ರಾಯಬಸವಣ್ಣ ಕಾಲುವೆಯ ಸಂಪೂರ್ಣ ಬೆಳೆಗೆ ನೀರು ಕೊಡಲು ಸಭೆಯು ಒಪ್ಪಿಗೆ ಸೂಚಿಸಿದರು, ತುಂಗಭದ್ರ ಬಲದಂಡೆಯ ಕೆಳಮಟ್ಟದ ಕಾಲುವೆಯ ಮಾರ್ಚ 30ರವರೆಗೆ ನೀರು ಬಿಡಲು ಸಭೆಯು ಒಪ್ಪಿಗೆ, ತುಂಗಭದ್ರ ಬಲದಂಡೆಯ ಮೇಲ್ಮಟ್ಟದ ಕಾಲುವೆ ಡಿಸೆಂಬರ್ 20 ರಿಂದ 30ರವರೆಗೆ 10 ದಿನಗಳು ನೀರು ನಿಲುಗಡೆ ಮಾಡಿ ಜನವರಿ 15ರವರೆಗೆ ನೀರು ಬಿಡಲು ಸಭೆಯು ಒಪ್ಪಿಗೆ, ತುಂಗಭದ್ರ ಎಡದಂಡೆಯ ಕೊಪ್ಪಳ, ರಾಯಚೂರು ಕಾಲುವೆ ಮಾಚರ್್ 30ರವರೆಗೆ ನೀರು ಬಿಡಲು ಸಭೆಯು ಒಪ್ಪಿಗೆ ಸೂಚಿಸಿದೆ.
ಹೆಚ್.ಎಲ್.ಸಿ ಕಾಲುವೆಗೆ ನೀರು ನಿಲುಗಡೆ ಮಾಡಬಾರದು ಮತ್ತು ಜನವರಿ ಕೊನೆಯವರೆಗೂ ನೀರು ಕೊಡಬೇಕು ಎಂದು ತುಂಗಭದ್ರ ರೈತ ಸಂಘದಿಂದ ವಿನಂತಿಸಲಾಗಿದೆ. ಜನವರಿ ಮೊದಲನೇ ವಾರದಲ್ಲಿ ಮತ್ತೊಮ್ಮೆ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಈ ವಿಚಾರವಾಗಿ ನಿರ್ಣಯ ಕೈಗೊಳ್ಳಲಾಗುವುದೆಂದು ಸಭೆಯ ಅಧ್ಯಕ್ಷತೆ ವಹಿಸಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮತ್ತು ಮಾನ್ಯ ಆರೋಗ್ಯ ಮಂತ್ರಿ ಶ್ರೀರಾಮುಲು ತಿಳಿಸಿದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 