ಅಂಫಾನ್ ಚಂಡಮಾರುತ: ಮೃತರ ಸಂಖ್ಯೆ 20ಕ್ಕೆ ಏರಿಕೆ
ನವದೆಹಲಿ/ಕೋಲ್ಕತಾ, ಮೇ 21,ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಅಂಫಾನ್ ಚಂಡಮಾರುತ ಸಂಬಂಧಿ ಅವಘಡಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಇನ್ನೂ ಎಂಟು ಮಂದಿ ಸಾವನ್ನಪ್ಪಿದ ಪರಿಣಾಮ ಮೃತರ ಸಂಖ್ಯೆ 20 ಕ್ಕೆ ಏರಿದೆ. ಮೂಲಗಳ ಪ್ರಕಾರ, ಐದು ಸಾವುಗಳು ಕೋಲ್ಕತ್ತಾದಲ್ಲಿ ಹಾಗೂ ಇನ್ನೂ ಮೂರು ಸಾವುಗಳು ಇತರ ಜಿಲ್ಲೆಗಳಲ್ಲಿ ಸಂಭವಿಸಿದೆ. ಗರಿಷ್ಠ ಗಾಳಿಯ ವೇಗ 165 ಕಿ.ಮೀ ಮತ್ತು ಧಾರಾಕಾರ ಮಳೆಯೊಂದಿಗೆ, ಚಂಡಮಾರುತವು ಸುಂದರಬನ್ ಪ್ರದೇಶ ಮತ್ತು ದಕ್ಷಿಣ ಬಂಗಾಳದ ಆರು ಜಿಲ್ಲೆಗಳು ತತ್ತರಿಸಿವೆ. ಒಡಿಶಾದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಪಶ್ಚಿಮ ಬಂಗಾಳದಲ್ಲಿ ಆತಂಕ ಸೃಷ್ಟಿಸಿದ್ದು, ಸಂತ್ರಸ್ತರ ಸ್ಥಳಾಂತರ ಕಾರ್ಯ ಭರದಿಂದ ಸಾಗಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 