ಸಿಎಎ-ಎನ್ಆರ್ಸಿ ವಿರುದ್ಧ ಐಯುಎಂಎಲ್ ಶಾಸಕನ ಉಪವಾಸ ನಿರಶನ
ಕೋಜಿಕೋಡ್, ಜ 21 : ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಶಾಸಕ ಎಂ ಕೆ ಮುನೀರ್ ಅವರು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಯನ್ನು ವಿರೋಧಿಸಿ ಮಂಗಳವಾರ 12 ಗಂಟೆಗಳ ಉಪವಾಸ ಪ್ರಾರಂಭಿಸಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಇಲ್ಲಿನ ಬೀಚ್ನಲ್ಲಿ ಉಪವಾಸ ಮುಷ್ಕರಕ್ಕೆ ಚಾಲನೆ ನೀಡಿದರು.
ಉಪವಾಸ ಸ್ಥಳದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ನಾಯಕರು ಉಪಸ್ಥಿತರಿದ್ದರು.ಮುನೀರ್ ತಮ್ಮ ಉಪವಾಸವನ್ನು ಇಂದು ರಾತ್ರಿ 9ಗಂಟೆಗೆ ಕೊನೆಗೊಳಿಸಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 