ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಿ: ಸಿದ್ದರಾಮಯ್ಯ
ಬೆಂಗಳೂರು, ಏ.20,ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 