ಕರಿಯಪ್ಪ ಬೇವಿನಹಳ್ಳಿ ನಿವಾಸದಲ್ಲಿ ರಮಜಾನ್ ಪ್ರಯುಕ್ತ ಇಫ್ತಾರ ಕೂಟ
Iftar party on the occasion of Ramadan at Kariappa's Bevinahalli residence
ಕೊಪ್ಪಳ 29: ತಾಲೂಕಿನ ಹಾಲವರ್ತಿ ಗ್ರಾಮದ ಹಿರಿಯ ನಿವಾಸಿ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಕರಿಯಪ್ಪ ಬೇವಿನಹಳ್ಳಿ ರವರ ನಿವಾಸದಲ್ಲಿ ಇತ್ತೀಚಿಗೆ ರಮಜಾನ್ ಪ್ರಯುಕ್ತ ಇಫ್ತಾರ್ ಕೂಟ ಏರಿ್ಡಸಲಾಗಿತ್ತು.
ಈ ಸಂದರ್ಭದಲ್ಲಿ ಕರಿಯಪ್ಪ ಬೇವಿನಹಳ್ಳಿ ಮತ್ತು ಇನ್ನೂವ 9 ಜೆಡಿಎಸ್ ಮುಖಂಡ ಮೂರ್ತ್ಯಪ್ಪ ಹಿಟ್ನಾಳ ಗಿಣಗೇರಿ ರವರು ಉಪವಾಸ ಆಚರಣೆ ಮಾಡುವ ಮುಸ್ಲಿಮರಿಗೆ ತಮ್ಮ ನಿವಾಸದಲ್ಲಿ ಹಣ್ಣು ಹಂಪಲ ವಿತರಿಸಿ ಇಫ್ತಾರ್ ಆಚರಿಸಿದ ಬಳಿಕ ಅನ್ನ ಸಂತರೆ್ಣ ನಡೆಯಿತು ಸದರಿ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ನಾಯಕ ಸಿವಿ ಚಂದ್ರಶೇಖರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಗ್ರಾಮಸ್ಥರು ಪಾಲ್ಗೊಂಡಿದ್ದರು,
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 