ಅನಾರೋಗ್ಯ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಅಮಿತಾಬ್ ಗೈರು
ನವದೆಹಲಿ, ಡಿಸೆಂಬರ್ 23,
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಿಂದ ಸೂಪರ್ಸ್ಟಾರ್ ಅಮಿತಾಭ್ ಬಚ್ಚನ್ ಅವರು ಅನಾರೋಗ್ಯದ
ಕಾರಣ ದೂರ ಉಳಿದಿದ್ದಾರೆ. ಉಪರಾಷ್ಠ್ರಪತಿ
ಎಂ.ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಮಿತಾಬ್
ಅವರು , ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವಿಕರಿಸಬೇಕಿತ್ತು ಆದರೆ ಅನಾರೋಗ್ಯದ ಕಾರಣ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ
ಎಂದು ಘೋಷಿಸಲಾಯಿತು. ತೀವ್ರ ಜ್ವರದ ಕಾರಣ ಬಚ್ಚನ್
ಅವರು ಟ್ವೀಟ್ ಮಾಡಿ ಪ್ರತಿಷ್ಠಿತ ಪ್ರಶಸ್ತಿ
ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ
ಎಂದು ಹೇಳಿಕೊಂಡಿದ್ದಾರೆ. ದೆಹಲಿಗೆ ಪ್ರಯಾಣ ಮಾಡಲು ಆಗುತ್ತಿಲ್ಲ ಪರಿಣಾಮ ರಾಷ್ಟ್ರೀಯ ಪ್ರಶಸ್ತಿಗೆ ಹಾಜರಾಗಲು ಸಾಧ್ಯವಾಗದಿರುವುದು ನಿಜಕ್ಕೂ
ದುರದೃಷ್ಟಕರ, ವಿಷಾದನೀಯ ಎಂದು ಬಿಗ್ ಬಿ
ಟ್ವೀಟ್ ಮಾಡಿದ್ದಾರೆ.ವೃತ್ತಿಜೀವನದ ಅತ್ಯುತ್ತಮ ನಟನೆಗಾಗಿ ಬಿಗ್ ಬಿ ಅವರಿಗೆ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ಯಾಗಿರುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 