ಕೆಟ್ಟಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣೇ ದುರಸ್ತಿ ಮಾಡಿ: ಕೆ.ಎಸ್. ಈಶ್ವರಪ್ಪ
ಬೆಂಗಳೂರು,ಡಿ
26, ರಾಜ್ಯದಲ್ಲಿ ಗಂಭೀರ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ತಕ್ಷಣವೇ ಬಗೆಹರಿಸುವಂತೆ ಎಂದು
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸಸೌಧದ ಸಭಾಂಗಣದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ
ಪಂಚಾಯತ್ ಗಳ ಸಿಇಓ ಹಾಗೂ ಹಿರಿಯ ಅಧಿಕಾರಿಗಳೊಂದಿಗೆಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ
ಈ ಆದೇಶ ನೀಡಿದರು. ಗ್ರಾಮೀಣ ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಮಾಡುವ ಹಾಗೂ ಶುದ್ಧ ಕುಡಿಯುವ
ನೀರಿನ ಘಟಕಗಳ ನಿರ್ವಹಣೆ ಕುರಿತು ತಕ್ಷಣವೇ ಕ್ರಮಕೈಗೊಳ್ಳಬೇಕು. ಸ್ಥಗಿತವಾಗಿರುವ ಘಟಕಗಳ ದುರಸ್ತಿ
ಕಾರ್ಯ ಶೀಘ್ರ ಮಾಡುವಂತೆ ಆದೇಶಿಸಿದರು. ಪ್ರಮುಖವಾಗಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ತೀವ್ರ ತೊಂದರೆ ಇದೆ. ಒಂದು ತಿಂಗಳ ಕಾಲಾವಧಿಯಲ್ಲಿ ದುರಸ್ಥಿತಿ
ಕಾಮಗಾರಿ ಮುಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 