ಕೆಟ್ಟಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣೇ ದುರಸ್ತಿ ಮಾಡಿ: ಕೆ.ಎಸ್. ಈಶ್ವರಪ್ಪ
ಬೆಂಗಳೂರು,ಡಿ
26, ರಾಜ್ಯದಲ್ಲಿ ಗಂಭೀರ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ತಕ್ಷಣವೇ ಬಗೆಹರಿಸುವಂತೆ ಎಂದು
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸಸೌಧದ ಸಭಾಂಗಣದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ
ಪಂಚಾಯತ್ ಗಳ ಸಿಇಓ ಹಾಗೂ ಹಿರಿಯ ಅಧಿಕಾರಿಗಳೊಂದಿಗೆಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ
ಈ ಆದೇಶ ನೀಡಿದರು. ಗ್ರಾಮೀಣ ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಮಾಡುವ ಹಾಗೂ ಶುದ್ಧ ಕುಡಿಯುವ
ನೀರಿನ ಘಟಕಗಳ ನಿರ್ವಹಣೆ ಕುರಿತು ತಕ್ಷಣವೇ ಕ್ರಮಕೈಗೊಳ್ಳಬೇಕು. ಸ್ಥಗಿತವಾಗಿರುವ ಘಟಕಗಳ ದುರಸ್ತಿ
ಕಾರ್ಯ ಶೀಘ್ರ ಮಾಡುವಂತೆ ಆದೇಶಿಸಿದರು. ಪ್ರಮುಖವಾಗಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ತೀವ್ರ ತೊಂದರೆ ಇದೆ. ಒಂದು ತಿಂಗಳ ಕಾಲಾವಧಿಯಲ್ಲಿ ದುರಸ್ಥಿತಿ
ಕಾಮಗಾರಿ ಮುಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 