ವಲಸೆ ಕಾರ್ಮಿಕರಿಗೆ ಸಿಗಲಿದೆ ಇನ್ನೂ 2 ಲಕ್ಷರೂ. ಹೆಚ್ಚು ಪರಿಹಾರ
ನವದೆಹಲಿ, ಮೇ 13, ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಹರಿದು ಸಾವನ್ನಪ್ಪಿದ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರ ಕುಟುಂಬಗಳ ಸದಸ್ಯರುಗಳಿಗೆ ಮಾನವೀಯ ನೆಲೆಯಲ್ಲಿ ತಲಾ 2 ಲಕ್ಷ ರೂಪಾಯಿ ಹೆಚ್ಚಿನ ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಈ ಪರಿಹಾರ ಮೊತ್ತ ಮೃತ ಸಂತ್ರಸ್ತರ ಕುಟುಂಬಗಳಿಗೆ ತಲುಪಿಸಲಾಗುವುದು . ಇನ್ನು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ದೊರೆಯಲಿದೆ.ಮೃತರ ವಿವರಗಳು ಹಾಗೂ ಪರಿಹಾರಕ್ಕಾಗಿ ಅಗತ್ಯವಿರುವ ಅನುದಾನದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಪ್ರಧಾನಿ ಕಾರ್ಯಾಲಯ ರೈಲ್ವೆ ಇಲಾಖೆಯನ್ನು ಕೇಳಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 