ನಿಗದಿತ ಸಮಯದಲ್ಲಿ ಕಾಮಗಾರಿ ಅನುಷ್ಠಾನ ಮಾಡಿ: ಕರೀಂ ಅಸದಿ
Implement the work within the stipulated time: Karim Asadi
ಕಾರವಾರ, ಸೆ.22 :- ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಇಲಾಖೆ ವಿವಿಧ ಯೋಜನೆಗಳ ಅನುಷ್ಠಾನ ಕುರಿತಾದ ಪ್ರಗತಿ ಪರೀಶೀಲನಾ ಸಭೆಯು ಸೋಮವಾರ ಜಿಲ್ಲಾ ಪಂಚಾಯತ ಎನ್.ಐ.ಸಿ ಸಭಾ ಭವನದಲ್ಲಿ ನಡೆಯಿತು.
ಜಿಲ್ಲಾ ಪಂಚಾಯತನ ಯೋಜನಾ ನಿರ್ದೇಶಕ ಕರೀಂ ಅಸದಿ ಮಾತನಾಡಿ, ತೋಟಗಾರಿಕೆ ಇಲಾಖೆಯಡಿ ಅನುಷ್ಠಾನವಾಗುತ್ತಿರುವ ನರೇಗಾ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೋಳಿಸಬೇಕು, ಮಾನವ ದಿನಗಳ ಸೃಜನೆ ಗುರಿಯನ್ನು ಕನಿಷ್ಠ ಸಮಯದಲ್ಲಿ ಮುಗಿಸಲು ತಿಳಿಸಿದ ಅವರು ಕಾಳು ಮೇಣಸು ಮತ್ತು ಸಂಬಾರು ಬೇಳೆಗಳನ್ನು ಉತ್ತೆಜೀಸಲು ಸೂಚಿಸಿದರು.
ಈ ಸಂಧರ್ಭದಲ್ಲಿ ತೋಟಗಾರಿಕೆ ಉಪ ನಿರ್ದೇಶಕ ಡಾ. ಬಿ. ಪಿ. ಸತೀಶ, ಜಿಲ್ಲಾ ಪಂಚಾಯತನ ಸಹಾಯಕ ಯೋಜನಾ ಅಧಿಕಾರಿ ಕೃಷ್ಣಾ ಶಾಸ್ತ್ರೀ, ಂಆಕಅ ಯವರಾದ ನಾಗರಾಜ ನಾಯ್ಕ, ಆಒಋ ಯವರಾದ ಶಿವಾಜಿ ಬೋಬ್ಲಿ, ಐಇಸಿ ಸಂಯೋಜಕ ಶ್ರೀನಿವಾಸ ಲಮಾಣಿ ಹಾಗೂ ನರೇಗಾ ಸಿಬ್ಬಂದ್ಧಿಗಳು ಮತ್ತು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 