ವಿಜ್ಞಾನದ ಯುಗದಲ್ಲಿ ಬಂಜೆತನ ಸಮಸ್ಯೆಯೇ ಅಲ್ಲ: ಡಾ. ಸಚಿನ್ ಸುಗಣ್ಣವರ
ಲೋಕದರ್ಶನ ವರದಿ
ಕಾಗವಾಡ 29: ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಬಂಜೆತನದ ಸಮಸ್ಯೆಗೆ ಚಿಂತಿಸಬೇಕಾಗಿಲ್ಲ ಎಂದು ಮಿರಜದ ಸಚಿನ್ ಟೆಸ್ಟ್ಟ್ಯೂಬ್ ಬೇಬಿ ಸೆಂಟರ್ನ ವೈದ್ಯ ಡಾ. ಸಚಿನ್ ಸುಗಣ್ಣವರ ಹೇಳಿದರು.
ಮಿರಜ್ದ ಸಚಿನ ಟೆಸ್ಟ್ಟ್ಯೂಬ್ ಬೇಬಿ ಸೆಂಟರ್ ಆಸ್ಪತ್ರೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಬಂಜೆತನ ನಿವಾರಣೆ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸನೆ ಹಾಗೂ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿದೇಶದಲ್ಲಿ ಬಂಜೆತನ ನಿವಾರಣೆಗೆ ಬಳೆಸುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಸಚಿನ್ ಆಸ್ಪತ್ರೆಯಲ್ಲಿ ಲಭ್ಯವಿದ್ಯು, ಕರ್ನಾಟಕ, ಮಹಾರಾಷ್ಟ್ರದ ಗಡಿ ಭಾಗದ ಸಾವಿರಾರು ಜನ ಚಿಕಿತ್ಸೆ ಪಡೆದು, ಸಂತಾನ ಭಾಗ್ಯ ಪಡೆದುಕೊಂಡಿದ್ದಾರೆ.
ಬಂಜೆತನದ ಸಮಸ್ಯೆಯಿಂದ ಬಳಲುವರು ಸಮಸ್ಯೆ ಪರಿಹಾರಕ್ಕಾಗಿ ಮೊ. 09765010834 ಸಂಪರ್ಕಿಸಬಹುದು ಎಂದು ತಿಳಿಸಿದರು. ಈ ವೇಳೆ ಡಾ. ನೇಹಾ ಸುಗಣ್ಣವರ ಇತರರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 