ಕೊರಕೊಪ್ಪ ಗ್ರಾಮದ ರೇವಣಸಿದ್ಧೇಶ್ವರ ಸಭಾ ಭವನದ ಉದ್ಘಾಟನೆ
Inauguration of Revanasiddheshwara Sabha Bhavan in Korakoppa village
ಯರಗಟ್ಟಿ: 14 : ಸಮೀಪದ ಕೊರಕೊಪ್ಪ ಗ್ರಾಮದ ರೇವಣಸಿದ್ಧೇಶ್ವರ ಗುರುಕುಲದ ಆವರಣದಲ್ಲಿ ನಿರ್ಮಿಸಲಾದ ರೇವಣಸಿದ್ಧೇಶ್ವರ ಸಭಾ ಭವನವನ್ನು ಗುರುವಾರ ಉದ್ಘಾಟಿಸಲಾಯಿತು.ಈ ವೇಳೆ ಕಟಕೋಳ-ಎಂ.ಚಂದರಗಿ ಪೂಜ್ಯ ಷ. ಬ್ರ. ವೀರಭದ್ರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು, ಸತ್ತಿಗೇರಿ ಷ. ಬ್ರ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ತ್ರಿವಿಧ ದಾಸೋಹದ ಮೂರ್ತಿ ಅಭಿನವ ಸಿದ್ರಾಯಜ್ಜನವರು, ಕೊರಕೊಪ್ಪ ರೇವಣಸಿದ್ಧೇಶ್ವರ ಸ್ವಾಮೀಜಿ, ಉಳವಯ್ಯಾ ಹಿರೇಮಠ, ಸೋಮನಗೌಡ ಪಾಟೀಲ,ಬಸನಗೌಡ ಪಾಟೀಲ, ಎನ್. ಎಸ್. ಹರಳಿ, ಸೇರಿದಂತೆ ಗ್ರಾಮದ ಗಣ್ಯ ಮಾನ್ಯರು ಮತ್ತು ಸಕಾಲ ಸದ್ಭಕ್ತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 