ಕೊರಕೊಪ್ಪ ಗ್ರಾಮದ ರೇವಣಸಿದ್ಧೇಶ್ವರ ಸಭಾ ಭವನದ ಉದ್ಘಾಟನೆ
Inauguration of Revanasiddheshwara Sabha Bhavan in Korakoppa village
ಯರಗಟ್ಟಿ: 14 : ಸಮೀಪದ ಕೊರಕೊಪ್ಪ ಗ್ರಾಮದ ರೇವಣಸಿದ್ಧೇಶ್ವರ ಗುರುಕುಲದ ಆವರಣದಲ್ಲಿ ನಿರ್ಮಿಸಲಾದ ರೇವಣಸಿದ್ಧೇಶ್ವರ ಸಭಾ ಭವನವನ್ನು ಗುರುವಾರ ಉದ್ಘಾಟಿಸಲಾಯಿತು.ಈ ವೇಳೆ ಕಟಕೋಳ-ಎಂ.ಚಂದರಗಿ ಪೂಜ್ಯ ಷ. ಬ್ರ. ವೀರಭದ್ರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು, ಸತ್ತಿಗೇರಿ ಷ. ಬ್ರ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ತ್ರಿವಿಧ ದಾಸೋಹದ ಮೂರ್ತಿ ಅಭಿನವ ಸಿದ್ರಾಯಜ್ಜನವರು, ಕೊರಕೊಪ್ಪ ರೇವಣಸಿದ್ಧೇಶ್ವರ ಸ್ವಾಮೀಜಿ, ಉಳವಯ್ಯಾ ಹಿರೇಮಠ, ಸೋಮನಗೌಡ ಪಾಟೀಲ,ಬಸನಗೌಡ ಪಾಟೀಲ, ಎನ್. ಎಸ್. ಹರಳಿ, ಸೇರಿದಂತೆ ಗ್ರಾಮದ ಗಣ್ಯ ಮಾನ್ಯರು ಮತ್ತು ಸಕಾಲ ಸದ್ಭಕ್ತರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 