ನೇತ್ರಾವತಿ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ ಉದ್ಘಾಟನೆ
Inauguration of sewing training program at Netravati Jnanavikasa Kendra
ಗದಗ 7: ತಾಲೂಕಿನ ಗದಗ ವಲಯದ ಒಕ್ಕಲಿಗೇರಿ ಕಾರ್ಯಕ್ಷೇತ್ರದಲ್ಲಿ ನೇತ್ರಾವತಿ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ ಉದ್ಘಾಟನೆಯನ್ನು ತಾಲೂಕಿನ ಯೋಜನಾಧಿಕಾರಿ ಉಮಾ ಅವರು ಉದ್ಘಾಟನೆ ಮಾಡಿ ಎಲ್ಲಾ ಸದಸ್ಯರಿಗೂ ಸ್ವ ಉದ್ಯೋಗದ ಬಗ್ಗೆ ಮತ್ತು ಕುಟುಂಬದ ನಿರ್ವಹಣೆ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.
ರಾಚೋಟೇಶ್ವರ ಕಮಿಟಿಯ ಸದಸ್ಯ ಕೊಟ್ರ್ಪ ಕಮತರ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿಯ ಸಂಯೋಜಕಿ ರಾಜೇಶ್ವರಿ ಅವರು ಮಹಿಳಾ ಕಲ್ಯಾಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಹಿಳೆಯರಿಗೆ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಸುವರ್ಣ ನಾಲವಾಡ ಅಧ್ಯಕ್ಷತೆವಹಿಸಿದ್ದರು. ಹೊಲಿಗೆ ತರಬೇತಿಗೆ ಶಿಕ್ಷಕಿ ಆಶಾ ದೇಸಾಯಿ ಉಪಸ್ಥಿತರಿದ್ದರಿ. ವಲಯದ ಮೇಲ್ವಿಚಾರಕರಾದ ಲಕ್ಷ್ಮೀ ಹಾಗೂ ಜ್ಞಾನವಿಕಾಸ ಸಮನ್ವಯಾಧಿಕಾರಿ ಗಂಗಮ್ಮ ಮತ್ತು ಸೇವಾ ಪ್ರತಿನಿಧಿಯಾದ ನಂದಾ ಅವರು ಹಾಗೂ ಕೇಂದ್ರದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರೂಪಣೆ ಭುವನೇಶ್ವರಿ ಅವರು ಮಾಡಿದರು ಅನ್ನಪೂರ್ಣ ವಂದಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 