ಮಾಧ್ಯಮ ಕೇಂದ್ರ ಉದ್ಘಾಟನೆ
ಕೊಪ್ಪಳ 09 : ಆನೆಗೊಂದಿ ಉತ್ಸವದ ಶ್ರೀಕೃಷ್ಣದೇವರಾಯ ಮುಖ್ಯ ವೇದಿಕೆ ಬಳಿ ನಿರ್ಮಿಸಿರುವ ಮಾಧ್ಯಮ ಕೇಂದ್ರವನ್ನು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಉದ್ಘಾಟಿಸಿದರು.
ಅಂತರ್ಜಾಲ ಸಂಪರ್ಕವುಳ್ಳ 25 ಕಂಪ್ಯೂಟರಗಳು ಹಾಗೂ ಪ್ರಧಾನ ವೇದಿಕೆ ಕಾರ್ಯಕ್ರಮ ಸುಲಭವಾಗಿ ವೀಕ್ಷಿಸಲು ಅನುಕೂಲವಾಗುವಂತೆ ಈ ಕೇಂದ್ರ ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ ಮತ್ತಿತರರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 