ಸಮಾಜಕಾರ್ಯ ಗ್ರಾಮೀಣ ಶಿಬಿರ ಉದ್ಘಾಟನೆ
ಬೆಳಗಾವಿ,22: ರಾಣಿ ಚನ್ನಮ್ಮಾ ವಿಶ್ವ ವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗವು ಹುಕ್ಕೇರಿ ತಾಲ್ಲೂಕಿನ ನರಸಿಂಗಪುರ ಗ್ರಾಮದಲ್ಲಿ ಸಮಾಜಕಾರ್ಯ ಗ್ರಾಮೀಣ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಮತಿ ಸುನಿತಾ ಹರಿಜನ ಅಧ್ಯಕ್ಷರು, ಗ್ರಾಮ ಪಂಚಾಯತಿ ನರಸಿಂಗಪುರ ಶಿಬಿರವನ್ನು ಉದ್ಘಾಟಿಸಿದರು.
ಡಾ. ಅಶೋಕ ಎ ಡಿಸೋಜಾ ಮುಖ್ಯಸ್ಥರು, ಸಮಾಜಕಾರ್ಯ ಅಧ್ಯಯನ ವಿಭಾಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಗ್ರಾಮದ ಮುಖಂಡರಾದ ಅನಿಲ ಮೊಖಾಶಿ ಉಪಸ್ಥಿತರಿದ್ದರು.
ಶಿಬಿರದ ಸಂಯೋಜಕರಾದ ದೇವತಾ ಗಸ್ತಿ ಸಹಾಯಕ ಪ್ರಾಧ್ಯಾಪಕರು, ಸಹ ಸಂಯೋಜಕರಾದ ದಾವುದ ನಗಚರ್ಿ ಹಾಗೂ ರವಿಕುಮಾರ ದೊಡ್ಡಮನಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರಮೋದ ಕೋಲಕಾರ ನಿರೂಪಿಸಿದರು ಮತ್ತು ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 