ಆಲದಕಟ್ಟಿ ಶಿವಯೋಗಿಶ್ವರ ನೂತನ ರಥದ ಪುರ್ರವೇಶ
Inauguration of the new chariot of Aaladakatti Shivayogishwara
ಯರಗಟ್ಟಿ 20 : ಸಮೀಪದ ಆಲದಕಟ್ಟಿ ಕೆ.ಎಂ ಗ್ರಾಮದಲ್ಲಿ ಶಿವಯೋಗಿಶ್ವರ ನೂತನ ರಥದ ಪುರ್ರವೇಶ ಶುಕ್ರವಾರ ಸಂಭ್ರಮದಿಂದ ಜರುಗಿತು. ಸುಮಂಗಲೆಯರಿಂದ ವಿವಿಧ ವಾದ್ಯ ಮೇಳ ಪೂರ್ಣಕುಂಭ, ಆರತಿ ದೇವಸ್ಥಾನದವರೆಗೆ ಮೆರವಣಿಗೆ ಜರುಗಿತು. ನಂತರ ಅನ್ನ ಪ್ರಸಾದ ಜರುಗಿತು. ಗುರು ಹಿರಿಯರು ಗ್ರಾಮಸ್ಥರು ಮತ್ತಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 