ಪಶ್ಚಿಮ ಬಂಗಾಳದ ಉದ್ಯಾನವನಗಳಲ್ಲಿ ರೈನೋರಸ್ ಗಳ ಸಂಖ್ಯೆ ಹೆಚ್ಚಳ
ಕೋಲ್ಕತಾ, ಸೆ 22 ಪಶ್ಚಿಮ ಬಂಗಾಳದ ಗೋರುಮಾರ ಮತ್ತು ಜಲ್ದಾಪಾರ ರಾಷ್ಟ್ರೀಯ ಉದ್ಯಾನಗಳಲ್ಲಿ ರೈನೋಸರಸ್ ಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ವಿಶ್ವ ರೈನೋ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಅವರು, 'ಇತ್ತೀಚಿನ ಗಣತಿಯ ರಾಜ್ಯದ ಎರಡು ಉದ್ಯಾನವನಗಳಲ್ಲಿ ರೈನೋಸರಸ್ ಗಳ ಸಂಖ್ಯೆ ಹೆಚ್ಚಳವಾಗಿದೆ' ಎಂದಿದ್ದಾರೆ.
ಸೆ. 22ರಂದು ವಿಶ್ವ ರೈನೋಸರಸ್ ದಿನಾಚರಣೆಯಾಗಿದ್ದು, ಅದು ರೈನೋದ ಐದು ತಳಿಗಳಾದ ಕಪ್ಪು, ಬಿಳಿ, ದೊಡ್ಡ ಕೊಂಬಿ, ಸುಮತ್ರನ್ ಮತ್ತು ಜಾವನ್ ರೈನೋಗಳನ್ನು ನೆನೆಯಲಾಗುತ್ತದೆ.
2010ರಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಈ ದಿನಾಚರಣೆಯನ್ನುಆಚರಿಸಲಾಯಿತು. ನಂತರ ವಿಶ್ವಾದ್ಯಂತ ಇದನ್ನು ಆಚರಿಸಲಾಗುತ್ತಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 