ಪೌರ ನೌಕರರ ಅನಿರ್ದಿಷ್ಟ ಮುಷ್ಕರ: ಚೆಲ್ಲಾಪಿಲ್ಲಿಯಾಗಿ ಬಿದ್ದ ತ್ಯಾಜ್ಯ
Indefinite strike by civic employees: Waste scattered
ರಾಯಬಾಗ 29: ಪೌರ ನೌಕರರು ತಮ್ಮ ಬೇಡಿಕೆಗಾಗಿ ಸರ್ಕಾರದ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟ ಮುಷ್ಕರ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಸೋಮವಾರ ಸಂತೆ ದಿನದ ಕಸಕಡ್ಡಿ, ತ್ಯಾಜ್ಯ ಎಲ್ಲೆಡೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದರಿಂದ ಮತ್ತು ಮುಂಗಾರು ಮಳೆ ಪ್ರಾರಂಭಗೊಂಡಿದ್ದರಿಂದ ಪಟ್ಟಣದ ಪ್ರಮುಖ ಬೀದಿಗಳು ಗಬ್ಬೆದ್ದು ನಾರುತ್ತಿದ್ದು, ಸಾರ್ವಜನಿರಿಗೆ ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 