ಪ್ರವಾಹಪೀಡಿತ ಮಡಗಾಸ್ಕರ್ ಗೆ ಭಾರತದ ನೆರವು
ಬೆಂಗಳೂರು, ಫೆ
02 - ಪ್ರವಾಹಪೀಡಿತ ಮಡಗಾಸ್ಕರ್ ಗೆ ಭಾರತ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ ಎಂದು ವಿದೇಶಾಂಗ
ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಭಾನುವಾರ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಐ ಎನ್ ಎಸ್ ಐರಾವತ ನೌಕೆಯ
ಮೂಲಕ ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗಿದೆ ಎಂದಿದ್ದಾರೆ. ದ್ವೀಪ ರಾಷ್ಟ್ರದ ವಿಕೋಪಕ್ಕೆ ಪರಿಹಾರ
ಸಾಮಗ್ರಿಗಳನ್ನು ಕಳುಹಿಸುವ ಮೂಲಕ ತಕ್ಷಣವೇ ಪ್ರತಿಕ್ರಯಿಸಿರುವ
ಮೊದಲ ದೇಶ ಭಾರತ ಎಂದು ಹೇಳಿದ್ದಾರೆ.
ಚಂಡಮಾರುತ ಮತ್ತು ಪ್ರವಾಹದಿಂದಾಗಿ ಮಡಗಾಸ್ಕರ್ ಕಳೆದೊಂದು
ತಿಂಗಳಿನಿಂದ ತತ್ತರಿಸಿದ್ದು ಅನೇಕರು ಸಾವನ್ನಪ್ಪಿದ್ದು
ಹಲವರು ಅಶ್ರಯ ಕಳೆದುಕೊಂಡಿದ್ದಾರೆ. ಸುಮಾರು ೯೨,೦೦೦
ಕ್ಕೂ ಅಧಿಕ ಮಂದಿ ಪ್ರವಾಹಪೀಡಿತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 