ಭಾರತ - ಬಾಂಗ್ಲಾ ಗಡಿ ಯೋಧರ ದೀಪಾವಳಿ ಸಂಭ್ರಮ
ಅಗರ್ತಲಾ, ಅ 26: ಭಾರತ - ಬಾಂಗ್ಲಾ ಗಡಿ ರಕ್ಷಣಾ ಯೋಧರು ದೀಪಾವಳಿಯ ಶುಭಾಶಯ ವಿನಿಮಯ ಮತ್ತು ಸಿಹಿ ಹಂಚಿಕೊಂಡು ಸಂಭ್ರಮ ಪಟ್ಟಿದ್ದಾರೆ. ದೀಪಾವಳಿಗೆ ಎರಡು ದಿನ ಮುನ್ನವೇ ಶುಕ್ರವಾರ ರಾತ್ರಿ ಭಾರತ - ಬಾಂಗ್ಲಾ ಗಡಿ ರಕ್ಷಣಾ ಯೋಧರು, ಅಖೌರಾ ಚೆಕ್ ಪೋಸ್ಟ್ ಬಳಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ದೀಪಾವಳಿ ಆಚರಣೆ ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ವೃದ್ಧಿಸಲಿದೆ ಮತ್ತು ಗಡಿ ಭಾಗದಲ್ಲಿನ ಹಿಂಸಾಚಾರವನ್ನು ತಗ್ಗಿಸಿ ಭಾರತ - ಬಾಂಗ್ಲಾ ಜನರು ಸಹೋದರರಂತೆ ಬಾಳುವ ಉತ್ತಮ ವಾತಾವರಣಕ್ಕೆ ನಾಂದಿ ಹಾಡಲಿದೆ ಎಂದು ಬಾಂಗ್ಲಾದ ಕಮಾಂಡರ್ ಜಹಂಗೀರ್ ಆಲಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 