ಭಾರತ್ ಸೇವಾದಳ ರಾಷ್ಟ್ರೀಯ ಸಮ್ಮೇಳನ: ವಿದ್ಯಾರ್ಥಿಗಳ ಸಾಧನೆ.
ರಾಣೇಬೆನ್ನೂರು08: ದೊಡ್ಡಬಳ್ಳಾಪುರದಲ್ಲಿ ಭಾರತ್ ಸೇವಾ ದಳದ ರಾಷ್ಟ್ರೀಯ ಭಾವೈಕ್ಯತಾ ಸಮ್ಮೇಳನವು ನಡೆಯಿತು. ಸಮ್ಮೇಳನದಲ್ಲಿ ಪಾಲ್ಗೊಂಡ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ಪ್ರೌಢಶಾಲೆಯ ಭಾರತ ಸೇವಾದಳ ವಿದ್ಯಾಥರ್ಿಗಳ ತಂಡವು ಹಾವೇರಿ ಜಿಲ್ಲೆಯನ್ನು ಪ್ರತಿನಿಧಿಸಿ ತನ್ನ ಅತ್ಯುತ್ತಮ ಪಥ ಸಂಚಲನ ಪ್ರದಶರ್ಿಸಿ ಜಿಲ್ಲೆಗೆ ತಾಲೂಕಿಗೆ ಮತ್ತು ಶಾಲೆಗೆ ಕೀತರ್ಿ ತಂದು ಸಾಧನೆ ಮೆರೆದಿದ್ದಾರೆ.
ವಿದ್ಯಾಥರ್ಿಗಳಿಗೆ ಮಧು ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷೆ ಗಿರಿಜಮ್ಮ ಚೌಹಾಣ, ಕಾರ್ಯದಶರ್ಿ ಅನಿಲಕುಮಾರ ಚೌವ್ಹಾಣ, ಮುಖ್ಯೋಪಾಧ್ಯಾಯ ಸಾರಂಗಮಠ, ಮತ್ತು ಪ್ರಾಧ್ಯಾಪಕರು ಹಾಧರ್ಿಕವಾಗಿ ಅಭಿನಂದಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 