ಜುಬಿಲೆಂಟ್ ಕಂಪನಿಯಲ್ಲಿ ಸೋಂಕು: ತನಿಖೆಗೆ ಐಎಎಸ್ ಅಧಿಕಾರಿಯ ನೇಮಕ
ಬೆಂಗಳೂರು, ಏಪ್ರಿಲ್ 25,ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಜುಬಿಲೆಂಟ್ ಫಾರ್ಮಾ ಕಂಪನಿಯ ನೌಕರರಿಗೆ ಕೋವಿಡ್-19 ಸೋಂಕು ಉಂಟಾದ ಪ್ರಕರಣಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಿದೆ.ಮೈಸೂರು ಕೋವಿಡ್-19 ಹಾಟ್ಸ್ಪಾಟ್ ಆಗಲು ನಂಜನಗೂಡು ಜುಬಿಲೆಂಟ್ ಫಾರ್ಮಾ ಕಂಪನಿಯೇ ಮುಖ್ಯ ಕಾರಣ ಎಂದು ಹೇಳಿರುವ ಈ ಆದೇಶವು, ಹಲವು ಜನರು ಕೊರೋನವೈರಸ್ ಸೋಂಕಿಗೆ ಒಳಗಾಗಲು ಕಂಪನಿ ಕಾರಣವಾಗಿದೆ ಎಂದು ಹೇಳಿದೆ.ಆದ್ದರಿಂದ ನಂಜನಗೂಡಿಯಲ್ಲಿ ಮೊದಲು, ಯಾರಿಂದ ಮತ್ತು ಎಲ್ಲಿಂದ ಸೋಂಕು ಹರಡಿತು, ಹರಡಲು ಕಾರಣಗಳು ಯಾವುವು, ಕಂಪನಿಯ ಜವಾಬ್ದಾರಿ ಏನು ಮುಂತಾದವುಗಳ ಬಗ್ಗೆ ತನಿಖೆ ನಡೆಸಲು ಹರ್ಷ ಗುಪ್ತಾ ಅವರನ್ನು ನೇಮಿಸಲಾಗಿದೆ ಎಂದು ಅದು ಹೇಳಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 