ಜುಬಿಲೆಂಟ್ ಕಂಪನಿಯಲ್ಲಿ ಸೋಂಕು: ತನಿಖೆಗೆ ಐಎಎಸ್ ಅಧಿಕಾರಿಯ ನೇಮಕ
ಬೆಂಗಳೂರು, ಏಪ್ರಿಲ್ 25,ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಜುಬಿಲೆಂಟ್ ಫಾರ್ಮಾ ಕಂಪನಿಯ ನೌಕರರಿಗೆ ಕೋವಿಡ್-19 ಸೋಂಕು ಉಂಟಾದ ಪ್ರಕರಣಗಳ ತನಿಖೆ ನಡೆಸಲು ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಿದೆ.ಮೈಸೂರು ಕೋವಿಡ್-19 ಹಾಟ್ಸ್ಪಾಟ್ ಆಗಲು ನಂಜನಗೂಡು ಜುಬಿಲೆಂಟ್ ಫಾರ್ಮಾ ಕಂಪನಿಯೇ ಮುಖ್ಯ ಕಾರಣ ಎಂದು ಹೇಳಿರುವ ಈ ಆದೇಶವು, ಹಲವು ಜನರು ಕೊರೋನವೈರಸ್ ಸೋಂಕಿಗೆ ಒಳಗಾಗಲು ಕಂಪನಿ ಕಾರಣವಾಗಿದೆ ಎಂದು ಹೇಳಿದೆ.ಆದ್ದರಿಂದ ನಂಜನಗೂಡಿಯಲ್ಲಿ ಮೊದಲು, ಯಾರಿಂದ ಮತ್ತು ಎಲ್ಲಿಂದ ಸೋಂಕು ಹರಡಿತು, ಹರಡಲು ಕಾರಣಗಳು ಯಾವುವು, ಕಂಪನಿಯ ಜವಾಬ್ದಾರಿ ಏನು ಮುಂತಾದವುಗಳ ಬಗ್ಗೆ ತನಿಖೆ ನಡೆಸಲು ಹರ್ಷ ಗುಪ್ತಾ ಅವರನ್ನು ನೇಮಿಸಲಾಗಿದೆ ಎಂದು ಅದು ಹೇಳಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 